ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.