ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.