ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.