ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.