ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು.