ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.