ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.