ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)