ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು.