ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.