ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.