ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.