ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.