ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.