ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.