ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು.