ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.