ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.