kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

7ನೇ ಅಧ್ಯಾಯ

,
ವಚನ   11

ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.

Go to Home Page