Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

20ನೇ ಅಧ್ಯಾಯ

,
വാക്യം   21

ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.

Go to Home Page