ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.