ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.