kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

11ನೇ ಅಧ್ಯಾಯ

,
ವಚನ   22

ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.

Go to Home Page