ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.