ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು.