ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.