kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

25ನೇ ಅಧ್ಯಾಯ

,
ವಚನ   23

ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.

Go to Home Page