ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.