kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

18ನೇ ಅಧ್ಯಾಯ

,
ವಚನ   31

ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.

Go to Home Page