ಆ ಯಾಜಕರು ಹಾಗು ಲೇವಿಯರು ಜೆರುಸಲೇಮಿನ ದೇವಾಲಯಕ್ಕೆ ತಲುಪಿಸುವ ಉದ್ದೇಶದಿಂದ ಆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿ ಇಟ್ಟುಕೊಂಡರು.