ಅವರು, “ಇಲ್ಲ, ಕುರಿಗಾಹಿಗಳೆಲ್ಲ ಒಂದುಗೂಡಿ ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು, ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ,” ಎಂದರು.