ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಉಪದೇಶಕ
,
7ನೇ ಅಧ್ಯಾಯ
,
ವಚನ 23
ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.
Go to Home Page