ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.