“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.