ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ದಾನಿಯೇಲನು
,
11ನೇ ಅಧ್ಯಾಯ
,
ವಚನ 23
ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು. ಕೊಂಚ ಜನರ ಸಹಾಯದಿಂದಲೆ ಏಳಿಗೆಯಾಗಿ ಬಲಗೊಳ್ಳುವನು.
Go to Home Page