ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?