ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.