kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

19ನೇ ಅಧ್ಯಾಯ

,
ವಚನ   18

ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.

Go to Home Page