ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.