ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.