ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.