kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

26ನೇ ಅಧ್ಯಾಯ

,
ವಚನ   36

“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.

Go to Home Page