ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ.