ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.