“ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.