ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,