ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.