“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.