“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.