ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.